ತುಮಕೂರು
ಎತ್ತಿನ ಹೊಳೆ ಯೋಜನೆಯ ಕಾಮಗಾರಿಗಳ ಪರಿಶೀಲನೆ
ತುಮಕೂರು: ಎತ್ತಿನ ಹೊಳೆ ಯೋಜನೆಯ ಮೂಲಕ ಕುಡಿಯುವ ನೀರನ್ನು ಬರಪೀಡಿತ ಜಿಲ್ಲೆಗಳಾದ ತುಮಕೂರು ,ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಸಂಪರ್ಕವನ್ನು ಕಲ್ಪಿಸಲು ಕಾಮ ಗಾರಿಗಳು ನಡೆಯುತ್ತಿದ್ದು ಇಂದು ಉಪ ಮುಖ್ಯಮಂತ್ರಿ ಡಿಕೆ.ಶಿವ ಕುಮಾರ್ ರವರೊಂದಿಗೆ ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ರವರು ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಬೈರಗೊಂಡಲು ಜಲಾಶಯ ನಿರ್ಮಾಣದ ಕಾಮಗಾರಿಗಳನ್ನು ಹಾಗೂ ದೊಡ್ಡಬಳ್ಳಾಪುರದ ಆಲಪನಹಳ್ಳಿಯ ಮೂಲಕ ಕೋಲಾರಕ್ಕೆ ನೀರನ್ನು ಲಿಪ್ಟ್ ಮಾಡುವ ಕಾಮಗಾರಿಗಳನ್ನು ಅಧಿಕಾರಿ ಗಳೊಂದಿಗೆ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಶಾಸಕರಾದ ದೀರಜ್ ಮುನಿರಾಜು,ಮಾಜಿ ಶಾಸಕ ವೆಂಕಟ ರಮಣಯ್ಯ, ಜಲನಿಗಮದ ನಿರ್ದೇಶಕರಾದ ಚನ್ನಚಿತ್ತಯ್ಯ,ಹಾಗೂ ಹಿರಿಯ ಅಭಿಯಂತರರು ಉಪಸ್ಥಿತರಿದ್ದರು.
-
ಬೆಂಗಳೂರು ಗ್ರಾಮಾಂತರ6 months agoಕಾವೇರಿ ಹಾಗೂ ಎತ್ತಿನಹೊಳೆ ನೀರು ಕೊಡಿ ವೃಷಭಾವತಿ ನೀರು ಬೇಡ – ಶಾಸಕ ಧೀರಜ್ ಮುನಿರಾಜ್.
-
ಬೆಂಗಳೂರು ಗ್ರಾಮಾಂತರ6 months agoಕುಡಿಯುವ ನೀರಿಗೆ ಆದ್ಯತೆ, ಕಸಕ್ಕೂ ಮುಕ್ತಿ : ಡಿ.ಕೆ.ಶಿವಕುಮಾರ್
-
ಬೆಂಗಳೂರು ಗ್ರಾಮಾಂತರ6 months agoಮಿಂಚಿನ ಕಾರ್ಯಾಚರಣೆ. ದರೋಡೆಕೋರರ ಬಂಧನ.
-
ಬೆಂಗಳೂರು ಗ್ರಾಮಾಂತರ5 months agoಪ್ರತಿಭಾ ಪುರಸ್ಕಾರ ಸಮಾರಂಭ
-
ಬೆಂಗಳೂರು ಗ್ರಾಮಾಂತರ5 months agoಉತ್ತಮ ಭವಿಷ್ಯ ರೂಪಿಸಿಕೊಳ್ಳಲು, ವ್ಯಸನಗಳಿಂದ ದೂರವಿರಿ:ಡಾ.ನವೀನ್ ಕುಮಾರ್
-
ಬೆಂಗಳೂರು ಗ್ರಾಮಾಂತರ6 months agoಪ್ರತಿಯೊಬ್ಬರೂ ವ್ಯಕ್ತಿತ್ವ, ಸಾಮಾಜಿಕ ಪ್ರಜ್ಞೆಯನ್ನು ಮೈಗೂಡಿಸಿಕೊಳ್ಳಬೇಕು.
-
ಮೈಸೂರು6 months agoಇ-ಸ್ವತ್ತು ನೀಡಲು ಲಂಚ. ವಲಯ ಕಚೇರಿ 4 ರ ಸಿಬ್ಬಂದಿಗಳು ಲೋಕಾಯುಕ್ತ ಬಲೆಗೆ.
-
ಬೆಂಗಳೂರು ಗ್ರಾಮಾಂತರ6 months agoಗ್ರಂಥಾಲಯಕ್ಕೆ ಕಟ್ಟಡ ನೀಡುವಂತೆ ಕೋರಿ ಮನವಿ